ಬೆಳ್ತಂಗಡಿ: ತಾಲ್ಲೂಕಿನ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಪರಿಚಾರಕ ಭಾಸ್ಕರ ರಾವ್ (60) ಬುಧವಾರ ತಮ್ಮ ವಾಸದ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.