ತರೀಕೆರೆ: ಸಭೆಗಳಿಗೆ ಇಲಾಖಾ ಮುಖ್ಯಸ್ಥರೇ ಹಾಜರಾಗಿ, ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯ ಮಾಹಿತಿ ನೀಡಬೇಕು. ಸಭೆಗೆ ಸಿಬ್ಬಂದಿಯನ್ನು ಕಳುಹಿಸಿದರೆ ಅವರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ಇರುವುದಿಲ್ಲ. ಬಳಿಕ ಇಲ್ಲಸಲ್ಲದ ಕಾರಣಗಳನ್ನು ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾಗಬಾರದು ಎಂದು ಉಪವಿಭಾಗಾಧಿಕಾರಿ ಎನ್.ವಿ. ನಟೇಶ್ ಸೂಚಿಸಿದರು.
Back to Top News
Top
August 30, 2026 at 1:11 AM
ಸಮಸ್ಯೆಗಳ ಇತ್ಯರ್ಥಕ್ಕೆ ಸೂಕ್ತ ಮಾಹಿತಿ ನೀಡಲು ಉಪವಿಭಾಗಾಧಿಕಾರಿ ಸೂಚನೆ
Prajavani