ದೇವನಹಳ್ಳಿ: ಗಿರಿಜನ ಉಪಯೋಜನೆಯಡಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ನೀಡಲು ‘ಜಾನಪದ ಸಂಗಮ’ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.16ರಿಂದ 40 ವರ್ಷದೊಳಗಿನ ಆಸಕ್ತರು ಕರ್ನಾಟಕ ಜಾನಪದ ಅಕಾಡೆಮಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.16ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮ...
Back to Top News
Top
September 12, 2026 at 1:45 AM
ಪರಿಶಿಷ್ಟ ಪಂಗಡದವರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿಗೆ ಅರ್ಜಿ ಆಹ್ವಾನ
Prajavani