ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಗೊಲ್ಲ (ಯಾದವ) ಜನಾಂಗದ ಶಾಸಕ ಡಿ.ಟಿ. ಶ್ರೀನಿವಾಸ್ ಹಾಗೂ ಎಂ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಗೊಲ್ಲ (ಯಾದವ) ಸಮಾಜದ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.