ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಘಟಕ, ಬಿ.ಸಿ ಟ್ರಸ್ಟ್‌, ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇಲ್ಲಿನ ಆನೆಕೆರೆ ನೇಮಿಸಾಗರ ವರ್ಣಿಶ್ರೀ ಪ್ರೌಢಶಾಲೆಯಲ್ಲಿ ಈಚೆಗೆ ನಡೆಯಿತು.