ಶ್ರೀನಿವಾಸಪುರ: ತಾಲ್ಲೂಕಿನ ಬೈರಿಗಾನಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಸನಹಳ್ಳಿ ಗ್ರಾಮದಲ್ಲಿ ಚರಂಡಿ ನಿರ್ವಹಣೆ ಇಲ್ಲದೆ ಕಸ, ಕಡ್ಡಿ ಹೂಳು ತುಂಬಿದ್ದು, ನೀರು ಸರಾಗವಾಗಿ ಹರಿಯದೆ ದುರ್ವಾಸನೆ ಬೀರುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.