ಚಡಚಣ: ಇಂದಿನ ಗ್ಯಾಜೆಟ್ ಹಾಗೂ ಡಿಜಿಟಲ್ ಯುಗದಲ್ಲಿ ಮಕ್ಕಳು ಮತ್ತು ಯುವಕರು ಮೈದಾನದಿಂದ ದೂರವಾಗಿ ಮೊಬೈಲ್, ಕಂಪ್ಯೂಟರ್‌ಗಗೆ ಸೀಮಿತವಾಗುತ್ತಿರುವುದು ಕಳವಳಕಾರಿ ಸಂಗತಿ. ಯುವಕರು ಕ್ರೀಡೆಗಳಲ್ಲಿ ತೊಡಿಸಿಕೊಂಡಾಗ ಮಾತ್ರ ದೈಹಿಕ, ಮಾನಸಿಕವಾಗಿ ಸಧೃಡವಾಗಿರಲು ಸಾಧ್ಯ ಎಂದು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎಸ್.ಎಸ್‌.ಚೋರಗಿ ಹೇಳಿದರು.