ನಾಪೋಕ್ಲು: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ಎಂದು ಇಲ್ಲಿನ ಕೆಪಿಎಸ್ ಶಾಲೆಯ ಸಿವಿಲ್ ಕಾಮಗಾರಿ ಉಪ ಸಮಿತಿ ಅಧ್ಯಕ್ಷ ಕೆ.ಎ. ಹಾರಿಸ್ ಹೇಳಿದರು.