ಕೊಟ್ಟೂರು: ‘ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೊಳಿಸಿರುವ ವಿಬಿಜಿ ರಾಮ್ ಜಿ ಕಾಮಗಾರಿಗಳು ಅವೈಜ್ಞಾನಿಕವಾಗಿವೆ’ ಎಂದು ಗ್ರಾಕೋಸ್ ಸಂಘಟನೆಯ ಅಕ್ಕಮಹಾದೇವಿ ಆಕ್ರೋಶ ವ್ಯಕ್ತಪಡಿಸಿದರು.