ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ರಸ್ತೆ ಬದಿಯಲ್ಲಿ ನಿಂತಿದ್ದ ಕಾಡಾನೆಯೊಂದು ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರ ಮೇಲೆ ದಾಳಿಗೆ ಮುಂದಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.