ತುಮಕೂರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ: ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಸಮಾವೇಶ ಮತ್ತು ಅಭಿನಂದನಾ ಸಮಾರಂಭ, ಪ್ರತಿಭಾ ಪುರಸ್ಕಾರ. ಸಾನ್ನಿಧ್ಯ– ಬೆಟ್ಟದಹಳ್ಳಿ ಗವಿಮಠದ ಚಂದ್ರಶೇಖರ ಸ್ವಾಮೀಜಿ. ಉದ್ಘಾಟನೆ– ಮಹಾಸಭಾ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ವೀಣಾ ಕಾಶಪ್ಪನವರ. ಅತಿಥಿಗಳು– ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿ...
Back to Top News
Top
September 6, 2026 at 1:57 AM
ತುಮಕೂರಿನಲ್ಲಿ ಇಂದು ವೀರಶೈವ ಲಿಂಗಾಯತ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ
Prajavani