ದಾವಣಗೆರೆ: ತಾಲ್ಲೂಕಿನ ಮಾಯಕೊಂಡ ಮತ್ತು ದೊಡ್ಡ ಮಾಗಡಿಯ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳು (ಆರ್‌ಒ) ಸ್ಥಗಿತಗೊಂಡಿದ್ದು ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.