ಮೈಸೂರು: ನಯಾ ಫೌಂಡೇಷನ್ ವತಿಯಿಂದ ಸೆ.17ರಂದು ಸಂಜೆ 4ಕ್ಕೆ ಕುವೆಂಪುನಗರದ ಗಾನಭಾರತಿ ಸಭಾಂಗಣದಲ್ಲಿ ‘ಸ್ವಾಮಿ ವಿವೇಕಾನಂದ ಮೈಸೂರು ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಭರತ್ ಭೂಷಣ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Back to Top News
Top
September 16, 2026 at 1:31 AM
ಸ್ವಾಮಿ ವಿವೇಕಾನಂದ ಮೈಸೂರು ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ
Prajavani