ಬೆಳಗಾವಿ: ‘ಬೆಳಗಾವಿ ರಾಜ್ಯದಲ್ಲೇ ದೊಡ್ಡಜಿಲ್ಲೆ. ಸಂಪುಟ ವಿಸ್ತರಣೆ ವೇಳೆ, ಇದಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡಬೇಕಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.