ಗೋಕರ್ಣ: ಇಲ್ಲಿಯ ಕುಡ್ಲೆ ಬೀಚಿನಲ್ಲಿ ಶುಕ್ರವಾರ ಸಂಜೆ ಸಮುದ್ರದ ನೀರಿನಲ್ಲಿ ಈಜಾಡಲು ತೆರಳಿದ ಜಮ್ಮು ಮೂಲದ ಯುವಕನೊಬ್ಬ ಅಲೆಯ ರಭಸಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.